ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-15, 2016

ಅಕ್ರಮ ಗಣಿಗಾರಿಕೆ ತಡೆಯಲು ಉಪಗ್ರಹ ಆಧಾರಿತ “ಮೈನಿಂಗ್‌ ಸರ್ವೇಲನ್ಸ್‌ ಸಿಸ್ಟಮ್‌” ಜಾರಿ ಉಪಗ್ರಹ ತಂತ್ರಜ್ಞಾನ ಬಳಸಿಕೊಂಡು ಅಕ್ರಮ ಗಣಿಗಾರಿಕೆ ತಡೆಯು ಸಲುವಾಗಿ ಮೈನಿಂಗ್‌ ಸರ್ವೇಲನ್ಸ್‌ ಸಿಸ್ಟಮ್‌  (Mining Surveillance System) ಅನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ.  ಮೈನಿಂಗ್‌ ಸರ್ವೇಲನ್ಸ್‌ ಸಿಸ್ಟಮ್‌  ಒಂದು ಉಪಗ್ರಹ ಕಣ್ಗಾವಲು ವ್ಯವಸ್ಥೆಯಾಗಿದ್ದು, ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನ ಬಳಸಿ ಅಕ್ರಮ ಗಣಿಗಾರಿಕೆ ಮೇಲೆ ನಿಗಾ ಇಡುವ ಮೂಲಕ ತಮೂಲಕ ಅಕ್ರಮ ಗಣಿಗಾರಿಕೆ ತಡೆಗೆ ಸಹಕಾರಿಯಾಗಲಿದೆ. ಮೈನಿಂಗ್‌ ಸರ್ವೇಲನ್ಸ್‌ ಸಿಸ್ಟಮ್‌: ಮೈನಿಂಗ್‌ ಸರ್ವೇಲನ್ಸ್‌ ಸಿಸ್ಟಮ್‌ ಅನ್ನು…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-14, 2016

ಬೇಳೆಕಾಳುಗಳ ವಿತರಣೆಗೆ ಅಂಚೆ ಕಚೇರಿಗಳನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧಾರ ದೇಶವ್ಯಾಪ್ತಿ ಇರುವ ಅಂಚೆಕಚೇರಿಗಳ ವ್ಯಾಪಕ ಜಾಲದ ಮೂಲಕ ಬೇಳೆಕಾಳುಗಳನ್ನು ಸಬ್ಸಿಡಿ ದರಗಳಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗ್ರಾಹಕ ವ್ಯವಹಾರ ಕಾರ್ಯದರ್ಶಿ ಹೇಮ ಪಾಂಡೆ ಅವರ ಅಧ್ಯಕ್ಷತೆಯಲ್ಲಿ ಇಲ್ಲಿ ನಡೆದ ಅಂತರ್ ಸಚಿವಾಲಯ ಸಮಿತಿ ಸಭೆಯಲ್ಲಿ  ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯ ಪದಾರ್ಥಗಳ ಲಭ್ಯತೆ ಅದರಲ್ಲೂ ಬೇಳೆಕಾಳುಗಳ ಲಭ್ಯತೆ ಮತ್ತು ಬೆಲೆ ಬಗ್ಗೆ ಸಮಿತಿಯಲ್ಲಿ ಪರಿಶೀಲಿಸಲಾಯಿತು. ಸಕ್ಕರೆ, ಬೇಳೆಕಾಳು ಮತ್ತು ಇತರೆ ಅಗತ್ಯ ಪದಾರ್ಥಗಳ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಅಕ್ಟೋಬರ್-13, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-13.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಅಕ್ಟೋಬರ್-12, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-12.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -16

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-13, 2016

ಜಾಗತಿಕ ಹಸಿವು ಸೂಚ್ಯಂಕ: ಭಾರತಕ್ಕೆ 97ನೇ ಸ್ಥಾನ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 118 ದೇಶಗಳ ಪೈಕಿ 97ನೇ ಸ್ಥಾನವನ್ನು ಪಡೆದುಕೊಂಡಿದೆ. 2016ನೇ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 100 ಅಂಕಗಳಿಗೆ ಕೇವಲ 28.5 ಅಂಕಗಳನ್ನು ಮಾತ್ರ ಭಾರತ ಪಡೆದುಕೊಂಡಿದೆ. ಆ ಮೂಲಕ ಭಾರತದಲ್ಲಿ ಇನ್ನೂ ವ್ಯಾಪಕ ಪ್ರಮಾಣದಲ್ಲಿ ಹಸಿವಿನ ಸಮಸ್ಯೆ ತಾಂಡವಾಡುತ್ತಿರುವುದಕ್ಕೆ ಸಾಕ್ಷಿಯಾಗಿದೆ.  ಇಂಟರ್ ನ್ಯಾಷನಲ್ ಫುಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ (IFPRI) ಈ ಸೂಚ್ಯಂಕವನ್ನು ಬಿಡುಗಡೆಗೊಳಿಸಿದೆ. ಜಾಗತಿಕ ಹಸಿವು ಸೂಚ್ಯಂಕ: ಜಾಗತಿಕ ಹಸಿವು ಸೂಚ್ಯಂಕವನ್ನ…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-12, 2016

ನಾನಜಿ ದೇಶಮುಖ್ ಜನ್ಮ ಶತಮಾನೋತ್ಸವ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ ಕೇಂದ್ರ ಸರ್ಕಾರ ಅಕ್ಟೋಬರ್ 11, 2016 ರಿಂದ ಅಕ್ಟೋಬರ್ 11, 2017 ರವರೆಗೆ ಸಾಮಾಜಿಕ ಕಾರ್ಯಕರ್ತ ಮತ್ತು ಮಾಜಿ ಆರೆಸ್ಸೆಸ್ ನಾಯಕ ನಾನಜಿ ದೇಶಮುಖ್ ಅವರ ಜನ್ಮಶತಮಾನೋತ್ಸವವನ್ನು ಆಚರಿಸಲು ನಿರ್ಧರಿಸಿದೆ. ಕೇಂದ್ರ ಸಂಸ್ಕೃತ ಸಚಿವ ಮಹೇಶ್ ಶರ್ಮಾ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ನಾನಜಿ ದೇಶಮುಖ್: ನಾನಜಿ ದೇಶಮುಖ್ ಅವರು ಸಾಮಾಜಿಕ ಕಾರ್ಯಕರ್ತರಾಗಿ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣ ಸ್ವಾಲಂಭನೆ ಕ್ಷೇತ್ರದಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದರು. ಭಾರತೀಯ…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-11, 2016

ಅಕ್ಟೋಬರ್ 11: ಅಂತಾರಾಷ್ಟ್ರೀಯ ಹೆಣ್ಣು ಮಗು ದಿನ ಅಂತಾರಾಷ್ಟ್ರೀಯ ಹೆಣ್ಣು ಮಗು ದಿನವನ್ನು ಪ್ರತಿ ವರ್ಷ ಅಕ್ಟೋಬರ್ 11 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಹೆಣ್ಣು ಮಕ್ಕಳು ಎದುರಿಸುತ್ತಿರುವ ಸವಾಲುಗಳನ್ನು ಗುರುತಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಮಹತ್ವ: ಜಾಗತಿಕ ಮಟ್ಟದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಲಿಂಗ ತಾರತಮ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಹೆಣ್ಣು ಮಕ್ಕಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು. 2012 ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಹೆಣ್ಣು…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-10, 2016

ಅಕ್ಟೋಬರ್ 9: ವಿಶ್ವ ಅಂಚೆ ದಿನ (World Post Day) ವಿಶ್ವ ಅಂಚೆ ದಿನವನ್ನು ಅಕ್ಟೋಬರ್ 9 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಅಂಚೆ ಸೇವೆಯ ಮಹತ್ವ ಮತ್ತು ಜನರ ದೈನಂದಿನ ಜೀವನ ಮತ್ತು ವ್ಯವಹಾರಗಳಲ್ಲಿ ಅಂಚೆ ಸೇವೆಯ ಪಾತ್ರವನ್ನು ಸ್ಮರಿಸುವ ಸಲುವಾಗಿ ಅಂಚೆ ದಿನವನ್ನು ಆಚರಿಸಲಾಗುವುದು. 2016 ವಿಶ್ವ ಅಂಚೆ ದಿನದ ಥೀಮ್: Innovation, Integration and Inclusion”. ಭಾರತೀಯ ಅಂಚೆ ಇಲಾಖೆಯು ದೇಶದಲ್ಲಿ ವಿಶ್ವ ಅಂಚೆ ಇಲಾಖೆಯನ್ನು ಆಚರಿಸುತ್ತದೆ. ಸುಮಾರು 150 ವರ್ಷಗಳಿಂದ ಅಂಚೆ ಇಲಾಖೆ…

Read More