ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಅಕ್ಟೋಬರ್-6, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-6.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಅಕ್ಟೋಬರ್-5, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ಚಿಜ್-ಅಕ್ಟೋಬರ್-5.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಅಕ್ಟೋಬರ್-4, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಅಕ್ಟೋಬರ್-4.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-9, 2016

2018ರ ಡಿಸೆಂಬರ್ ವೇಳೆಗೆ ಭಾರತ-ಪಾಕಿಸ್ತಾನ ಗಡಿ ಸಂಪೂರ್ಣ ಬಂದ್ 2018ರ ಡಿಸೆಂಬರ್ ವೇಳೆಗೆ ಭಾರತ- ಪಾಕ್ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಸಿದ್ದಾರೆ. ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಳ್ಳುವ ನಾಲ್ಕು ರಾಜ್ಯಗಳ ಪ್ರತಿನಿಧಿಗಳೊಂದಿಗೆ ರಾಜಸ್ತಾನದ ಜೈಸಲ್ಮೇರ್ ನಲ್ಲಿ ನಡೆದ ಸಭೆಯ ವೇಳೆ ಈ ವಿಷಯವನ್ನು ಬಹಿರಂಗಪಡಿಸಿದರು. ಪ್ರಮುಖಾಂಶಗಳು: ಭಾರತ ಮತ್ತು ಪಾಕಿಸ್ತಾನ ನಡುವಿನ 3,323 ಕಿ.ಮೀ ಉದ್ದದ ಗಡಿಯನ್ನು ಕಾಲಮಿತಿಯೊಳಗೆ ಸಂಪೂರ್ಣವಾಗಿ ಮುಚ್ಚಲು ಕ್ರಿಯಾಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ ತಯಾರಿಸಿದೆ.…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-8, 2016

ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯಲ್ ಸ್ಯಾಂಟೋಸ್ ಗೆ ನೊಬೆಲ್ ಶಾಂತಿ 2016ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಕೊಲಂಬಿಯಾದ ಅಧ್ಯಕ್ಷ ಜುವಾನ್ ಮ್ಯಾನ್ಯುಯಲ್ ಸ್ಯಾಂಟೋಸ್ ಅವರಿಗೆ ನೀಡಲಾಗಿದೆ. ಕೊಲಂಬಿಯಾದಲ್ಲಿ ಸುಮಾರು 50 ವರ್ಷಗಳ ಸುದೀರ್ಘ ದಂಗೆಯನ್ನು ಕೊನೆಗಾಣಿಸಿ ಶಾಂತಿ ನೆಲೆಸಲು ಶ್ರಮಿಸಿದಕ್ಕಾಗಿ ಈ ನೊಬೆಲ್ ಶಾಂತಿ ಪಾರಿತೋಷಕಕ್ಕೆ ಆಯ್ಕೆ ಮಾಡಲಾಗಿದೆ. ಗ್ಯಾಬ್ರಿಯಲ್ ಗ್ರಸಿಯಾ ಮಾರ್ಕ್ವೆಜ್ ನಂತರ ನೊಬೆಲ್ ಪ್ರಶಸ್ತಿಗೆ ಭಾಜನರಾದ ಕೊಲಂಬಿಯಾದ ಎರಡನೇಯವರು. ಗ್ಯಾಬ್ರಿಯಲ್ ಗ್ರಸಿಯಾ ಮಾರ್ಕ್ವೆಜ್ ಅವರಿಗೆ 1982 ರಲ್ಲಿ ಸಾಹಿತ್ಯ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿತ್ತು.…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-7, 2016

2015ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಮತ್ತು ಏಕಲವ್ಯ ಪ್ರಶಸ್ತಿ ಪ್ರಕಟ ಕರ್ನಾಟಕ ರಾಜ್ಯ ಸರ್ಕಾರ 2015ನೇ ಸಾಲಿನ ‘ಕ್ರೀಡಾ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಕ್ರಿಡಾಪಟುಗಳ ಪ್ರಕಟಿಸಿದೆ. ಈ ಬಾರಿ ರಾಜ್ಯದ 16 ಕ್ರೀಡಾ ಪಟುಗಳಿಗೆ 2015ನೇ ಸಾಲಿನ ‘ಏಕಲವ್ಯ’ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಏಕಲವ್ಯ ಪುರಸ್ಕೃತರು ದಾಮಿನಿ ಕೆ.ಗೌಡ (ಈಜು) – ಬೆಂಗಳೂರು, ವಿದ್ಯಾ ಪಿಳ್ಳೈ(ಬಿಲಿಯರ್ಡ್ಸ್) – ಬೆಂಗಳೂರು, ಪವನ್ ಶೆಟ್ಟಿ (ಬಾಡಿಬಿಲ್ಡಿಂಗ್)– ಬೆಂಗಳೂರು, ನಿತಿನ್ ತಿಮ್ಮಯ್ಯ (ಹಾಕಿ)- ಬೆಂಗಳೂರು, ರಾಜಗುರು ಎಸ್.(ಕಬಡ್ಡಿ- ಬೆಂಗಳೂರು, ಕೃಷ್ಣ ಎ.ನಾಯ್ಕೋಡಿ(…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-6, 2016

ಹೆಚ್ಐವಿ ಮತ್ತು ಏಡ್ಸ್ (ತಡೆ ಮತ್ತು ನಿಯಂತ್ರಣ) ಮಸೂದೆ, 2014 ತಿದ್ದುಪಡಿ ತರಲು ಕೇಂದ್ರ ಸಂಪುಟ ಒಪ್ಪಿಗೆ ಹೆಚ್ಐವಿ/ಏಡ್ಸ್ ಮಸೂದೆ-2014ರ ಪ್ರಮುಖ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಸೂದೆಯು ಎಚ್‌ಐವಿ-ಏಡ್ಸ್ ಪೀಡಿತರ ವಿರುದ್ಧ ತಾರತಮ್ಯದ ದೂರುಗಳ ತನಿಖೆಗೆ ಕಾನೂನು ಉತ್ತರದಾಯಿತ್ವ ಹಾಗೂ ಔಪಚಾರಿಕ ವ್ಯವಸ್ಥೆಯನ್ನು ಒದಗಿಸುತ್ತದೆ ಹಾಗೂ ಚಿಕಿತ್ಸೆಯನ್ನು ರೋಗಿಯ ಕಾನೂನು ಬದ್ಧ ಹಕ್ಕನ್ನಾಗಿಸುತ್ತದೆ. ಮಸೂದೆಯ ಪ್ರಮುಖಾಂಶಗಳು: ಹೆಚ್ಐವಿ/ಏಡ್ಸ್ ಪ್ರಸರಣವನ್ನು ತಡೆಯುವುದು ಮತ್ತು ನಿಯಂತ್ರಿಸುವುದು ಮಸೂದೆಯ ಉದ್ದೇಶವಾಗಿದೆ. ಎಚ್‌ಐವಿ-ಏಡ್ಸ್ ಪೀಡಿತರ ವಿರುದ್ಧ ತಾರತಮ್ಯವನ್ನು ಹೋಗಲಾಡಿಸುವುದು…

Read More

ಪ್ರಚಲಿತ ವಿದ್ಯಮಾನಗಳು- ಅಕ್ಟೋಬರ್-5, 2016

ಸಾಹಿತಿ ದೇವನೂರ ಮಹಾದೇವಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರನ್ನು 2016ನೇ ಸಾಲಿನ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕುವೆಂಪು ಪ್ರತಿಷ್ಠಾನ ನೀಡುವ ಈ ಪ್ರಶಸ್ತಿಯನ್ನು ಕನ್ನಡನಾಡಿನ ಖ್ಯಾತ ಕವಿ ಕುವೆಂಪು ಅವರ ಜನ್ಮದಿನವಾದ ಅಂಗವಾಗಿ ಡಿ.1ರಂದು ಪ್ರದಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೋ.ಹಂಪ ನಾಗರಾಜಯ್ಯ ತಿಳಿಸಿದ್ದಾರೆ. 2015ನೇ ಸಾಲಿನಲ್ಲಿ ಈ ಪ್ರಶಸ್ತಿಯನ್ನು ಮರಾಠಿ ಸಾಹಿತಿ ಶ್ಯಾಮ ಮನೋಹರ್ ಅವರಿಗೆ ನೀಡಲಾಗಿತ್ತು. ದೇವನೂರ ಮಹಾದೇವರ ಬಗ್ಗೆ: ಮಹಾದೇವ ರವರು…

Read More

ಸಾಮಾನ್ಯ ಜ್ಞಾನ ಕ್ವೀಜ್ 26

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಪರಿಸರ, ವ್ಯವಹಾರ, ಕ್ರೀಡೆ, ಪ್ರಶಸ್ತಿಗಳು, ಸುದ್ದಿಯಲ್ಲಿರುವ ವ್ಯಕ್ತಿಗಳ ಕುರಿತಾದ ಪ್ರಚಲಿತ ಘಟನೆಗಳ ಮತ್ತು ಸಾಮಾನ್ಯ ಜ್ಞಾನದ ವಸ್ತುನಿಷ್ಟ ಪ್ರಶ್ನೋತ್ತರಗಳು.

Read More

ಸಾಮಾನ್ಯ ಜ್ಞಾನ ಕ್ವೀಜ್ 25

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಪರಿಸರ, ವ್ಯವಹಾರ, ಕ್ರೀಡೆ, ಪ್ರಶಸ್ತಿಗಳು, ಸುದ್ದಿಯಲ್ಲಿರುವ ವ್ಯಕ್ತಿಗಳ ಕುರಿತಾದ ಪ್ರಚಲಿತ ಘಟನೆಗಳ ಮತ್ತು ಸಾಮಾನ್ಯ ಜ್ಞಾನದ ವಸ್ತುನಿಷ್ಟ ಪ್ರಶ್ನೋತ್ತರಗಳು.

Read More