ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 30, 2016

ಸಂಗೀತ ನಿರ್ದೇಶಕ ಉತ್ತಮ ಸಿಂಗ್ ಗೆ ಮಹಾರಾಷ್ಟ್ರ ಸರ್ಕಾರ ನೀಡುವ ಲತಾ ಮಂಗೇಶ್ಕರ್ ಪ್ರಶಸ್ತಿ ಪ್ರಸಿದ್ದ ಸಂಗೀತ ನಿರ್ದೇಶಕ ಹಾಗೂ ಪಿಟೀಲು ವಾದಕ ಉತ್ತಮ್ ಸಿಂಗ್ ಅವರನ್ನು 2016ನೇ ಸಾಲಿನ ಲತಾ ಮಂಗೇಶ್ಕರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡುತ್ತಿದೆ. ಸಂಗೀತ ಕ್ಷೇತ್ರಕ್ಕೆ ಉತ್ತಮ್ ಸಿಂಗ್ ನೀಡಿರುವ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿಗೆ ಸಿಂಗ್ ಅವರನ್ನು ಆಯ್ಕೆಮಾಡಲಾಗಿದೆ. ಈ ವರ್ಷದ ಕೊನೆಯಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು. ಉತ್ತಮ್ ಸಿಂಗ್ ಬಗ್ಗೆ: ಸಿಂಗ್…

Read More

ಪಿ.ಎಸ್.ಐ ಉಚಿತ ಆನ್ ಲೈನ್ ಅಣಕು ಪರೀಕ್ಷೆ (PSI FREE ONLINE MOCK TEST)

ಆತ್ಮೀಯ ಓದುಗರೇ, ಕರುನಾಡುಎಗ್ಸಾಂ (karunaduexams.com) ತಂಡ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಆಕಾಂಕ್ಷಿಗಳಿಗಾಗಿ ಉಚಿತ ಆನ್ ಲೈನ್ ಅಣಕು ಪರೀಕ್ಷೆಯನ್ನು ದಿನಾಂಕ 11/10/2016 ಮಂಗಳವಾರದಂದು ಸಂಜೆ 5 ಗಂಟೆಗೆ ನಡೆಸಲಿದೆ. ಈ ಅಣಕು ಪರೀಕ್ಷೆಯು ಪತ್ರಿಕೆ-2ಗೆ ಸಂಬಂಧಿಸಿದ್ದು, 100 ಪ್ರಶ್ನೆಗಳನ್ನು ಒಳಗೊಂಡಿರಲಿದೆ (ಪತ್ರಿಕೆ-2ಗೆ ಪಿಎಸ್ಐ ಅಧಿಸೂಚನೆಯಲ್ಲಿ ನೀಡಿರುವ ವಿಷಯಗಳ ಮೇಲೆ ಪ್ರಶ್ನೆಗಳನ್ನು ಒಳಗೊಂಡಿರಲಿದೆ). ಸೂಚನೆಗಳು: ಈ ಉಚಿತ ಆನ್ ಲೈನ್ ಪರೀಕ್ಷೆಯನ್ನು karunaduexams.com ವೆಬ್ ಸೈಟ್ ಗೆ ಲಾಗಿನ್ ಆಗುವ ಮೂಲಕ ತೆಗೆದುಕೊಳ್ಳಬಹುದಾಗಿದೆ. ಪರೀಕ್ಷೆಯನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳು…

Read More

ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -14

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಸೆಪ್ಟೆಂಬರ್ 29, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/10/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-29.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪಿ.ಡಿ.ಓ ಉಚಿತ ಆನ್ ಲೈನ್ ಅಣಕು ಪರೀಕ್ಷೆ

ಆತ್ಮೀಯ ಓದುಗರೇ, ONLINE MOCK TEST ತೆಗೆದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಗಮನಿಸಿ ತುಂಬಾ ಜನರು ಒಂದೇ ಬಾರಿ ಪರೀಕ್ಷೆಯನ್ನು ತೆಗೆದುಕೊಳ್ಳುವುದರಿಂದ ಸರ್ವರ್ ಬ್ಯುಸಿಯಾಗಿ ವೆಬ್ ಸೈಟ್ ಸರಿಯಾಗಿ ಒಪನ್ ಆಗದೇ ಇರಬಹುದು ಅಂತಹ ಸಂದರ್ಭದಲ್ಲಿ ಸ್ವಲ್ಪ ಸಮಯ ಬಿಟ್ಟು ನಂತರ ಪ್ರಯತ್ನಿಸಲು ಕೋರಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಸೆಪ್ಟೆಂಬರ್ 28, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-28.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 29, 2016

ಪ್ಯಾರಿಸ್ ಹವಾಮಾನ ಒಪ್ಪಂದ ಅನುಮೋದನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಜಾಗತಿಕ ತಾಪಮಾನ ತಗ್ಗಿಸುವ ಮಹತ್ವದ ಪ್ಯಾರಿಸ್ ಒಪ್ಪಂದಕ್ಕೆ ಅನುಮೋದನೆ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ದಿವಸ ಭಾರತ ಅಧಿಕೃತವಾಗಿ ಈ ಒಪ್ಪಂದಕ್ಕೆ ಅನುಮೋದನೆ ನೀಡಲಿದೆ. ವಿಶ್ವದ 185 ರಾಷ್ಟ್ರಗಳು ಪ್ಯಾರಿಸ್ ಒಪ್ಪಂದವನ್ನು ಡಿಸೆಂಬರ್ 2015 ರಲ್ಲಿ ಅಳವಡಿಸಿಕೊಂಡಿದ್ದವು. ಭಾರತ ಏಪ್ರಿಲ್ 2016 ರಂದು ನ್ಯೂಯಾರ್ಕ್ ನಲ್ಲಿ ಈ ಒಪ್ಪಂದಕ್ಕೆ ಸಹಿ ಮಾಡಿತ್ತು. ಇಲ್ಲಿಯವರೆಗೆ 191 ರಾಷ್ಟ್ರಗಳು…

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 28, 2016

ಪಂಡಿತ್ ಸೋಮನಾಥ್ ಮರಡೂರ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಧಾರಾವಾಡದ ಪಂಡಿತ್ ಸೋಮನಾಥ್ ಮರಡೂರ ಅವರನ್ನು ಪ್ರಸ್ತಕ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಪ್ರಶಸ್ತಿಯನ್ನು ಮೈಸೂರು ದಸರಾ ಸಂದರ್ಭದಲ್ಲಿ ನೀಡಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ಪಂಡಿತ್ ವೆಂಕಟೇಶ ಕುಮಾರ್ ನೇತೃತ್ವದ ಸಮಿತಿಯು ಪಂಡಿತ್ ಮರಡೂರ ಅವರ ಹೆಸರನ್ನು ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು. ಪ್ರಶಸ್ತಿಯು ರೂ 3 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ವಿಶ್ವದ ಅತಿದೊಡ್ಡ ರೇಡಿಯೋ ಟೆಲಿಸ್ಕೋಪ್ ಚೀನಾದಲ್ಲಿ…

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 27, 2016

ಸುಭಾಷ್ ಚಂದ್ರ ಕುಂಟಿಯಾ ರಾಜ್ಯದ ನೂತನ ಮುಖ್ಯಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಕುಂಟಿಯಾ ಅವರು ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಕುಂಟಿಯಾ ಅವರು ನವೆಂಬರ್ 2017ರಲ್ಲಿ ನಿವೃತ್ತಿಯಾಗಲಿದ್ದು, ಒಟ್ಟು 13 ತಿಂಗಳ ಅವಧಿಗೆ ರಾಜ್ಯದ ಮುಖ್ಯಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರು ಸೆಪ್ಟೆಂಬರ್ 30ರಂದು ನಿವೃತ್ತಿ ಹೊಂದಲಿದ್ದಾರೆ. ಸುಭಾಷ್ ಚಂದ್ರ ಕುಂಟಿಯಾ ಬಗ್ಗೆ: ಮೂಲತಃ ಒಡಿಶಾದ ಜಗತ್ ಸಿಂಗ್ ಪುರದವರಾದ ಕುಂಟಿಯಾ 1981ರ ತಂಡದ ಐಎಎಸ್ ಅಧಿಕಾರಿ ಪ್ರಾಥಮಿಕ ಶಿಕ್ಷಣ,…

Read More