ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಸೆಪ್ಟೆಂಬರ್ 27, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-27.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಸೆಪ್ಟೆಂಬರ್ 26, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-26.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 26, 2016

ಸುಧಾರಿತ ಕುಟುಂಬ ಯೋಜನೆ ಸೇವೆಗಳಿಗೆ ಕೇಂದ್ರ ಸರ್ಕಾರದಿಂದ “ಮಿಷನ್ ಪರಿವಾರ್ ವಿಕಾಸ್” ದೇಶದ ಏಳು ರಾಜ್ಯಗಳ 145 ಜಿಲ್ಲೆಗಳಲ್ಲಿ ಸುಧಾರಿತ ಕುಟುಂಬ ಯೋಜನೆ ಸೇವೆಗಳನ್ನು ಪರಿಚಯಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು “ಮಿಷನ್ ಪರಿವಾರ್ ವಿಕಾಸ್” ಅಭಿಯಾನವನ್ನು ಶೀಘ್ರದಲ್ಲಿ ಜಾರಿಗೆ ತರಲಿದೆ. ಮಾಹಿತಿ ಆಧಾರದ ಮೇಲೆ ಉತ್ತಮ ಗುಣಮಟ್ಟದ ಕುಟುಂಬ ಯೋಜನೆಗಳನ್ನು ಮತ್ತು ವಿಶ್ವಾಸರ್ಹ ಸೇವೆಗಳನ್ನು ನೀಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. “ಮಿಷನ್ ಪರಿವಾರ್ ವಿಕಾಸ್” ಪ್ರಮುಖಾಂಶಗಳು: ಮಿಷನ್ ಪರಿವಾರ್ ವಿಕಾಸ್ ಅಭಿಯಾನವನ್ನು…

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 25, 2016

ಎಂಟು ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ಭಾರತೀಯ ಬಾಹ್ಯಕಾಶ ಸಂಶೋಧನೆ ಸಂಸ್ಥೆ ಇದೇ ಮೊದಲ ಬಾರಿಕೆ ಒಂದೇ ರಾಕೆಟ್ ನಲ್ಲಿ ಎಂಟು ಉಪಗ್ರಹಗಳನ್ನು ಎರಡು ಕಕ್ಷೆಗೆ ಸೇರಿಸುವ ಮೂಲಕ ಐತಿಹಾಸಿಕ ದಾಖಲೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ PSLV-C35 ರಾಕೆಟ್ ಮೂಲಕ ಉಡಾವಣೆ ಮಾಡಲಾಯಿತು. ಪಿಎಸ್‌ಎಲ್‌ವಿ ಇತಿಹಾಸದಲ್ಲೇ ಉಡಾವಣೆ ಮತ್ತು ಸೇರ್ಪಡೆಗೊಳಿಸುವ ಕಾರ್ಯವು ಅತ್ಯಂತ ಸುದೀರ್ಘ ಅವಧಿಯದ್ದಾಗಿದೆ. ಪ್ರಮುಖಾಂಶಗಳು: ಎಂಟು ಉಪಗ್ರಹಗಳ ಪೈಕಿ ಭಾರತದ ಮೂರು ಉಪಗ್ರಹಗಳು, ಅಲ್ಜೇರಿಯಾದ ಮೂರು, ಕೆನಡಾ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಸೆಪ್ಟೆಂಬರ್ 25, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-25.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 24, 2016

ಇಬ್ಬರು ಭಾರತೀಯರಿಗೆ “2016 ಕ್ಲಾರ್ಕ್ ಆರ್ ಭಾವಿನ್ ವೈಲ್ಡ್ ಲೈಫ್ ಲಾ ಎನ್ಪೋರ್ಸ್ಮೆಂಟ್ ಪ್ರಶಸ್ತಿ” ಭಾರತದ ಇಬ್ಬರು ಅರಣ್ಯಾಧಿಕಾರಿಗಳನ್ನು “2016 ಕ್ಲಾರ್ಕ್ ಆರ್ ಭಾವಿನ್ ವೈಲ್ಡ್ ಲೈಫ್ ಲಾ ಎನ್ಪೋರ್ಸ್ಮೆಂಟ್ ಪ್ರಶಸ್ತಿ” ಆಯ್ಕೆಮಾಡಲಾಗಿದೆ. ಮಧ್ಯಪ್ರದೇಶ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ “ರಿತೇಶ್ ಸರೋಥಿಯ” ಮತ್ತು ಪಶ್ಚಿಮ ಬಂಗಾಳದ ಬೆಲಕೊಬಾ ಅರಣ್ಯದಲ್ಲಿ ರೇಂಜ್ ಆಫೀಸರ್ ಆಗಿರುವ ಸಂಜಯ್ ದತ್ತಾ ಅವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಸಮರ್ಪಕವಾಗಿ ಕಾನೂನು ಜಾರಿಗೊಳಿಸಿ ವನ್ಯಜೀವಿ ಸಂರಕ್ಷಿಸಲು ದಿಟ್ಟ ಧೈರ್ಯ ತೋರಿರುವುದಕ್ಕೆ ಇವರನ್ನು ಪ್ರಶಸ್ತಿಗೆ…

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 23, 2016

ನಿರಾಶ್ರಿತರು ಮತ್ತು ವಲಸಿತರ ಹಕ್ಕು ರಕ್ಷಣೆಗೆ “ನ್ಯೂಯಾರ್ಕ್ ಘೋಷಣೆ (New York Declaration)” ವಿಶ್ವಸಂಸ್ಥೆಯ 71ನೇ ಸಾಮಾನ್ಯ ಅಧಿವೇಶನದಲ್ಲಿ ವಿಶ್ವದ ನಾಯಕರು ನಿರಾಶ್ರಿತರು ಮತ್ತು ವಲಸಿತರ ಹಕ್ಕು ರಕ್ಷಣೆ ಕಾಪಾಡುವ ಮಹತ್ವದ “ನ್ಯೂಯಾರ್ಕ್ ಘೋಷಣೆ”ಗೆ ಸಹಿ ಹಾಕಿದ್ದಾರೆ. ನಿರಾಶ್ರಿತರ ಮತ್ತು ವಲಸಿತರ ಹಕ್ಕು ಕಾಪಾಡಲು ಹಾಗೂ ಜೀವ ರಕ್ಷಿಸಲು ವಿಶ್ವದ ನಾಯಕರು ಒಮ್ಮತದಿಂದ ಹೊಣೆಗಾರಿಕೆಯನ್ನು ಹಂಚಿಕೊಳ್ಳಬೇಕು ಎಂಬುದು ಘೋಷಣೆಯ ಮೂಲ ತಿರುಳಾಗಿದೆ. ಘೋಷಣೆಯ ಪ್ರಮುಖಾಂಶಗಳು: ದುರ್ಬಲ ಸಂದರ್ಭಗಳಲ್ಲಿ ವಲಸಿಗರನ್ನು ರಕ್ಷಿಸಲು ಮಾರ್ಗಸೂಚಿಗಳನ್ನು ರಚಿಸುವುದು. ನಿರಾಶ್ರಿತರು ಮತ್ತು ವಲಸಿಗರಿಗೆ…

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 22, 2016

“ಕೆನ್-ಬೆತ್ವಾ” ಅಂತರ ರಾಜ್ಯ ನದಿ ಜೋಡಣೆಯ ಮೊದಲ ಹಂತಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮ್ಮತಿ ಕೆನ್-ಬೆತ್ವಾ ನದಿ ಜೋಡಣೆ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಹಸಿರು ನಿಶಾನೆ ತೋರಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ರಾಜ್ಯ ಸಚಿವ ಅನಿಲ್ ಮಾಧವ್ ದಾವೆ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ರೂ 10000 ಕೋಟಿಯ ಕೆನ್-ಬೆತ್ವಾ ಯೋಜನೆ ದೇಶದ ಮೊದಲ ಅಂತರರಾಜ್ಯ ನದಿ ಜೋಡಣೆ ಯೋಜನೆಯಾಗಿದೆ. ಪ್ರಮುಖಾಂಶಗಳು: ಕೆನ್-ಬೆತ್ವಾ ನದಿ…

Read More

ಪ್ರಚಲಿತ ವಿದ್ಯಮಾನಗಳು- ಸೆಪ್ಟೆಂಬರ್ 21, 2016

ಕೇರಳ ಮತ್ತು ಕೊಲ್ಕತ್ತಾ ಹೈಕೋರ್ಟ್ ಗೆ ನೂತನ ಮುಖ್ಯನ್ಯಾಯಾಧೀಶರುಗಳ ನೇಮಕ ಮೋಹನ್ ಎಂ ಶಾಂತನಗೌಡ ರವರನ್ನು ಕೇರಳ ಹೈಕೋರ್ಟ್ನ ಮುಖ್ಯನ್ಯಾಯಾಧೀಶರನ್ನಾಗಿ ಮತ್ತು ಗಿರೀಶ್ ಚಂದ್ರ ಗುಪ್ತಾ ಅವರನ್ನ ಕಲ್ಕತ್ತಾ ಹೈಕೋರ್ಟ್ನ ಮುಖ್ಯನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಮೋಹನ್ ಎಂ ಶಾಂತನಗೌಡ: ಕರ್ನಾಟಕ ಮೂಲದ ಮೋಹನ್ ಎಂ ಶಾಂತನಗೌಡರವರು ಕೇರಳ ಹೈಕೋರ್ಟ್ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಕೇರಳ ರಾಜ್ಯಪಾಲರಾದ ನಿವೃತ ಮುಖ್ಯನಾಯಾಧೀಶರಾದ ಪಿ.ಸಾಥಸಿವಂ ಪ್ರಮಾಣ ವಚನ ಭೋದಿಸಿದರು. ಶಾಂತನಗೌಡ ರವರು 5 ಮೇ 1958 ರಲ್ಲಿ ಹಾವೇರಿ ಜಿಲ್ಲೆಯ ಚಿಕ್ಕೆರೂರಿನಲ್ಲಿ ಜನಿಸಿದರು.…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಸೆಪ್ಟೆಂಬರ್ 24, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-24.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More