ಭಾರತ-ನೇಪಾಳ ನಡುವೆ ಮೂರು ಮಹತ್ವದ ಒಪ್ಪಂದಕ್ಕೆ ಸಹಿ ಭಾರತ ಮತ್ತು ನೇಪಾಳ ಮಹತ್ವದ ಮೂರು ಒಪ್ಪಂದಗಳಿಗೆ ಸಹಿಹಾಕಿವೆ. ಭೂಕಂಪ ಸಂತ್ರಸ್ಥ ನೇಪಾಳ ಪುನರ್ ನಿರ್ಮಾಣ, ರಸ್ತೆ ಮೂಲಸೌಕರ್ಯ ಅಭಿವೃದ್ದಿ ಮತ್ತು ಆರ್ಥಿಕ ನೆರವು ಒಪ್ಪಂದಗಳಿಗೆ ಸಹಿಹಾಕಲಾಗಿದೆ. ನೇಪಾಳ ಪ್ರಧಾನಿ ಪುಷ್ಪ ಕುಮಾರ್ ಧಮಾಲ್ ಅವರು ನಾಲ್ಕು ದಿನಗಳ ಕಾಲ ಭಾರತಕ್ಕೆ ಪ್ರಯಾಣ ಕೈಗೊಂಡಿದ್ದ ವೇಳೆಯಲ್ಲಿ ಈ ಒಪ್ಪಂದಗಳಿಗೆ ಸಹಿಹಾಕಲಾಯಿತು. ಪ್ರಮುಖಾಂಶಗಳು: 750 ಯುಎಸ್ ಡಾಲರ್ ಆರ್ಥಿಕ ನೆರವು: ಕಳೆದ ವರ್ಷ ಸಂಭವಿಸಿದ ಭೂಕಂಪದಿಂದ ತತ್ತರಿಸಿರುವ ನೇಪಾಳದ ಪುನರ್…
Read Moreಭಾರತ ಹಕ್ಕಿ ಜ್ವರ (H5N1) ಮುಕ್ತ ರಾಷ್ಟ್ರ: ಸರ್ಕಾರದಿಂದ ಸ್ವಯಂ ಘೋಷಣೆ ಭಾರತ ಹಕ್ಕಿ ಜ್ವರದಿಂದ ಮುಕ್ತಿ (Avian Influenza (H5N1))ಹೊಂದಿದೆ ಎಂದು ಸ್ವಯಂ ಘೋಷಣೆ ಹೊರಡಿಸಿದೆ. ಅದರಂತೆ ಈ ವಿಷಯವನ್ನು ಪ್ರಾಣೆ ಆರೋಗ್ಯ ವಿಶ್ವ ಸಂಸ್ಥೆ (OIE)ಗೂ ತಿಳಿಸಿದೆ. ಈ ವಿಷಯವನ್ನು ಕೇಂದ್ರ ಕೃಷಿ ಸಚಿವಾಲಯದ ಪಶುಸಂಗೋಪನೆ, ಡೈರಿ ಮತ್ತು ಮೀನುಗಾರಿಕೆ ಇಲಾಖೆ ತಿಳಿಸಿದೆ. ಕಳೆದ ಜೂನ್ 2016, ಬೀದರ್ ನ ಹುಮ್ನಾಬಾದ್ ನಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಪ್ರಕರಣ ದೇಶದಲ್ಲಿ ಪತ್ತೆಯಾದ ಕೊನೆಯ ಪ್ರಕರಣವಾಗಿದೆ.…
Read Moreಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಅಲಕಾ ಸಿರೋಹಿ ನೇಮಕ ನಿವೃತ್ತ ಐಎಎಸ್ ಅಧಿಕಾರಿ ಅಲಕಾ ಸಿರೋಹಿ ಅವರನ್ನು ಕೇಂದ್ರ ಲೋಕಸೇವಾ (ಯುಪಿಎಸ್ಸಿ) ಆಯೋಗದ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನೇಮಕಮಾಡಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದು ದೀಪಕ್ ಗುಪ್ತಾ ರವರು ರಾಜೀನಾಮೆ ನೀಡಿದ ಕಾರಣ ಸೆಪ್ಟೆಂಬರ್ 20 ರಂದು ಈ ಹುದ್ದೆ ತೆರವಾಗಲಿರುವ ಕಾರಣ ಅಲಕಾ ಅವರನ್ನು ನೇಮಕಮಾಡಲಾಗಿದೆ. ಅಲಕಾ ಅವರ ಅಧ್ಯಕ್ಷ ಅವಧಿ 2017 ಜನವರಿ 3 ರವರೆಗೂ ಇದೆ. ಅಲಕಾ ಸಿರೋಹಿ ಬಗ್ಗೆ: ಸಿರೋಹಿ ರವರು…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-19.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಪರಿಸರ, ವ್ಯವಹಾರ, ಕ್ರೀಡೆ, ಪ್ರಶಸ್ತಿಗಳು, ಸುದ್ದಿಯಲ್ಲಿರುವ ವ್ಯಕ್ತಿಗಳ ಕುರಿತಾದ ಪ್ರಚಲಿತ ಘಟನೆಗಳ ಮತ್ತು ಸಾಮಾನ್ಯ ಜ್ಞಾನದ ವಸ್ತುನಿಷ್ಟ ಪ್ರಶ್ನೋತ್ತರಗಳು.
Read Moreರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಪರಿಸರ, ವ್ಯವಹಾರ, ಕ್ರೀಡೆ, ಪ್ರಶಸ್ತಿಗಳು, ಸುದ್ದಿಯಲ್ಲಿರುವ ವ್ಯಕ್ತಿಗಳ ಕುರಿತಾದ ಪ್ರಚಲಿತ ಘಟನೆಗಳ ಮತ್ತು ಸಾಮಾನ್ಯ ಜ್ಞಾನದ ವಸ್ತುನಿಷ್ಟ ಪ್ರಶ್ನೋತ್ತರಗಳು.
Read Moreರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಪರಿಸರ, ವ್ಯವಹಾರ, ಕ್ರೀಡೆ, ಪ್ರಶಸ್ತಿಗಳು, ಸುದ್ದಿಯಲ್ಲಿರುವ ವ್ಯಕ್ತಿಗಳ ಕುರಿತಾದ ಪ್ರಚಲಿತ ಘಟನೆಗಳ ಮತ್ತು ಸಾಮಾನ್ಯ ಜ್ಞಾನದ ವಸ್ತುನಿಷ್ಟ ಪ್ರಶ್ನೋತ್ತರಗಳು.
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-18.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreವಿಶ್ವ ಆರ್ಥಿಕ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತಕ್ಕೆ 112 ನೇ ಸ್ಥಾನ 2016 ವಿಶ್ವ ಆರ್ಥಿಕ ಸ್ವಾತಂತ್ರ್ಯ ಸೂಚ್ಯಂಕ ಬಿಡುಗಡೆಗೊಂಡಿದ್ದು, 159 ದೇಶಗಳ ಪೈಕಿ ಭಾರತ 112ನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಸೂಚ್ಯಂಕಕ್ಕೆ ಹೋಲಿಸಿದರೆ ಭಾರತ 10 ಸ್ಥಾನಗಳ ಕುಸಿತಕಂಡಿದ್ದು, ಕಳಪೆ ಸಾಧನೆ ತೋರಿದೆ. ಟಾಪ್ ಹತ್ತು ರಾಷ್ಟ್ರಗಳು: ಸೂಚ್ಯಂಕದಲ್ಲಿ ಹಾಂಕಾಂಗ್ ಮೊದಲ ಸ್ಥಾನ ಪಡೆದುಕೊಂಡಿದೆ. ಸಿಂಗಪುರ, ನ್ಯೂಜಿಲೆಂಡ್, ಸ್ವಿಟ್ಜರ್ಲೆಂಡ್, ಕೆನಡಾ, ಮಾರಿಷಸ್, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಂತರದ ಸ್ಥಾನದಲ್ಲಿ ಇವೆ. ದಕ್ಷಿಣ ಏಷ್ಯಾ ರಾಷ್ಟ್ರಗಳ ಪೈಕಿ: ಚೀನಾ (113),…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/09/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಸೆಪ್ಟೆಂಬರ್-ಕ್ವಿಜ್-17.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read More