“ಶ್ರೀಲಂಕಾ ಮಲೇರಿಯಾ ಮುಕ್ತರಾಷ್ಟ್ರ” ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ದ್ವೀಪ ರಾಷ್ಟ್ರ ಶ್ರೀಲಂಕಾವನ್ನು ಮಲೇರಿಯಾ ಮುಕ್ತರಾಷ್ಟ್ರವೆಂದು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಆಗ್ನೇಯ ಏಷ್ಯಾದಲ್ಲಿ ಮಲೇರಿಯಾ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದ ಎರಡನೇ ರಾಷ್ಟ್ರವೆನಿಸಿದೆ. ಈ ಮುಂಚೆ 2015 ರಲ್ಲಿ ಮಾಲ್ಡೀವ್ಸ್ ಮಲೇರಿಯಾ ಮುಕ್ತರಾಷ್ಟ್ರವೆನಿಸಿತ್ತು. ಶ್ರೀಲಂಕಾದ ಕೊಲೊಂಬೊದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಹಮ್ಮಿಕೊಂಡಿದ್ದ 69ನೇ ಆಗ್ನೇಯ ಏಷ್ಯಾ ವಲಯ ಸಭೆಯಲ್ಲಿ ಘೋಷಣೆ ಮಾಡಲಾಗಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಮಹತ್ವ ನೀಡಿರುವ ಹಿನ್ನಲೆಯಲ್ಲಿ…
Read Moreಪೋಪ್ ಫ್ರಾನ್ಸಿಸ್ ರವರಿಂದ ಮದರ್ ತೆರೆಸಾಗೆ ಸಂತ ಪದವಿ ಪ್ರದಾನ ಬಡವರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ವಿಶ್ವ ಮನ್ನಣೆಗಳಿಸಿದ ಮದರ್ ತೆರೆಸಾ ಅವರಿಗೆ ಸಂತ ಪದವಿ ಪ್ರದಾನ ಮಾಡಲಾಯಿತು. ವ್ಯಾಟಿಕನ್ನ ಸೇಂಟ್ ಪೀಟರ್ ಸ್ಕ್ವೇರ್ನಲ್ಲಿ ನಡೆದ ಸಮಾರಂಭದಲ್ಲಿ ಪೋಪ್ ಫ್ರಾನ್ಸಿಸ್ ಅವರು ತೆರೆಸಾ ಅವರಿಗೆ ಸಂತ ಪದವಿ ಪ್ರದಾನ ಮಾಡಿದರು. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಭಾರತದ ನಿಯೋಗದ ನೇತೃತ್ವವಹಿಸಿದ್ದರು. ತೆರೆಸಾ ಅವರು ಸಂತ ಪದವಿ ಪಡೆದ ಭಾರತದ ನಾಲ್ಕನೇಯವರು. ಈ ಹಿಂದೆ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreವಿದೇಶಿ ಬಂಡವಾಳ ಹೂಡಿಕೆದಾರರಿಗೆ ಖಾಯಂ ಭಾರತೀಯ ನಿವಾಸಿ ಸ್ಥಾನಮಾನ ನೀಡಲು ಕೇಂದ್ರ ಒಪ್ಪಿಗೆ ಭಾರತದಲ್ಲಿ ಬಂಡವಾಳ ಹೂಡುವ ವಿದೇಶಿಯರಿಗೆ ಖಾಯಂ ಭಾರತೀಯ ನಿವಾಸಿ (Permanent Residency Status) ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಆದರೆ ಈ ಯೋಜನೆಯು ಕೇಂದ್ರ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆ ನಿಯಮಕ್ಕೆ ಕಾಲಕಾಲಕ್ಕೆ ತರುವ ಬದಲಾವಣೆಗೆ ಒಳಪಟ್ಟಿರುತ್ತದೆ. ದೇಶದಲ್ಲಿ ವಿದೇಶಿ ಹೂಡಿಕೆ ಹಾಗೂ ಭಾರತ ಸರ್ಕಾರದ “ಮೇಕ್ ಇನ್ ಇಂಡಿಯಾ” ಯೋಜನೆಯ ಉತ್ತೇಜನಕ್ಕೆ ಇದು ಸಹಕಾರಿಯಾಗಲಿದೆ ಎನ್ನಲಾಗಿದೆ. ಪ್ರಮುಖಾಂಶಗಳು:…
Read Moreತಮಿಳುನಾಡಿನ ಹಂಗಾಮಿ ರಾಜ್ಯಪಾಲರಾಗಿ ಸಿ ವಿದ್ಯಾಸಾಗರ್ ರಾವ್ ನೇಮಕ ಮಹಾರಾಷ್ಟ್ರದ ರಾಜ್ಯಪಾಲ ಚೆನ್ನಮನೇನಿ ವಿದ್ಯಾಸಾಗರ್ ರಾವ್ ಅವರು ತಮಿಳುನಾಡಿನ ಹಂಗಾಮಿ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮದ್ರಾಸ್ ಹೈಕೋರ್ಟ್ ಮುಖ್ಯನ್ಯಾಯಾಧೀಶರಾದ ಸಂಜಯ್ ಕೃಷ್ಣ ಕೌಲ್ ಅವರು ವಿದ್ಯಾಸಾಗರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ತಮಿಳುನಾಡಿನ ರಾಜ್ಯಪಾಲರಾಗಿದ್ದ ಕೆ.ರೋಸಯ್ಯ ಅವರ ಅವಧಿ ಆಗಸ್ಟ್ 31 ಮುಕ್ತಾಯವಾದ ಕಾರಣ ರಾಷ್ಟ್ರಪತಿಯವರು ಸಂವಿಧಾನದ ಕಲಂ 153 ರಡಿ ವಿದ್ಯಾಸಾಗರ್ ಅವರಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಾರೆ. ವಿದ್ಯಾಸಾಗರ್ ರಾವ್ ಬಗ್ಗೆ: ವಿದ್ಯಾಸಾಗರ್ ಪ್ರಸ್ತುತ…
Read Moreಭಾರತ ಮತ್ತು ವಿಯಟ್ನಾಂ ನಡುವೆ 12 ಮಹತ್ವದ ಒಪ್ಪಂದಗಳಿಗೆ ಸಹಿ ಭಾರತ ಮತ್ತು ವಿಯಟ್ನಾಂ ನಡುವೆ ಪರಸ್ಪರ ಸಂಬಂಧವನ್ನು ವೃದ್ದಿಸುವ ಸಲುವಾಗಿ 12 ಮಹತ್ವದ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ವಿಯಟ್ನಾಂ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ಮೋದಿ ಹಾಗೂ ವಿಯೆಟ್ನಾಂ ಪ್ರಧಾನಿ ಗುಯೆನ್ ಕ್ಸುವಾನ್ ನಡುವೆ ನಡೆದ ಸುದೀರ್ಘ ಮಾತುಕತೆ ಬಳಿಕೆ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಮೋದಿ ಅವರು 15 ವರ್ಷಗಳ ಬಳಿಕ ವಿಯಟ್ನಾಂಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಆಗಿದ್ದಾರೆ. 2001 ರಲ್ಲಿ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read More