ವಿಮಾನ ನಿಲ್ದಾಣ ನಿರ್ಮಾಣ: ಕೇಂದ್ರ ಸರ್ಕಾರರೊಂದಿಗೆ ಸಹಿ ಹಾಕಿದ ಮೊದಲ ರಾಜ್ಯ ಮಹಾರಾಷ್ಟ್ರ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಹತ್ತು ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಒಡಂಬಡಕಿಗೆ ಸಹ ಹಾಕಿದೆ. ಆ ಮೂಲಕದ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಹಿ ಹಾಕಿದ ಮೊದಲ ರಾಜ್ಯ ಮಹಾರಾಷ್ಟ್ರ ಎನಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಮತ್ತು ಮಹಾರಾಷ್ಟ್ರ…
Read Moreಮಹಿಳಾ ಸ್ವಸಹಾಯ ಸಂಘಗಳಿಗೆ ಶೇ. 7 ಬಡ್ಡಿದರದಲ್ಲಿ ಸಾಲ: RBI ಭಾರತೀಯ ರಿಸರ್ವ್ ಬ್ಯಾಂಕ್ ದೇಶದಲ್ಲಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ (Self Help Group) ವಾರ್ಷಿಕ ಶೇ. 7ರ ಬಡ್ಡಿದರದಲ್ಲಿ ರೂ 3ಲಕ್ಷಗಳ ವರೆಗೆ ಸಾಲ ನೀಡುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಈ ಸಾಲದ ಯೋಜನೆಯನ್ನು 2015-16ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ-ಅಜೀವಿಕಾ (NRLM) ಅಡಿ ನೀಡಲಾಗುವುದು. ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಈ ಸಾಲದ ಯೋಜನೆಯನ್ನು ಜಾರಿಗೆ ತರಲಾಗಿದೆ. 2016-17ರ ಪರಿಷ್ಕ್ರತ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಅಭಿನವ್ ಬಿಂದ್ರಾ ನೇತೃತ್ವದಲ್ಲಿ ಪರಾಮರ್ಶೆ ಸಮಿತಿ ರಚಿಸಿದ NRAI ರಿಯೋ ಒಲಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಗಳು ತೋರಿದ ಕಳಪೆ ಪ್ರದರ್ಶನದ ಪರಾರ್ಮಶೆ ಮಾಡಲು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(NRAI) ಸಮಿತಿ ರಚಿಸಿದೆ. ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಶೂಟರ್ ಅಭಿನವ್ ಬಿಂದ್ರಾ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯು ನಾಲ್ಕು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಒಲಂಪಿಕ್ಸ್ ನ ಶೂಟಿಂಗ್ ನಲ್ಲಿ ಭಾರತದ ಶೂಟರ್ ಗಳು ಪದಕ ಗೆಲ್ಲದೆ ವಿಫಲರಾಗಲು ಕಾರಣವೇನು ಎಂಬುದನ್ನು…
Read Moreಪೊಸ್ಕೋ (POSCO) ಇ-ಬಾಕ್ಸ್ ಗೆ ಕೇಂದ್ರ ಸರ್ಕಾರದಿಂದ ಚಾಲನೆ ಲೈಂಗಿಕ ಶೋಷಣೆಯಿಂದ ಮಕ್ಕಳನ್ನು ರಕ್ಷಿಸುವ ಸಲುವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ ಇ-ಬಾಕ್ಸ್ ವ್ಯವಸ್ಥೆಗೆ ನವದೆಹಲಿಯಲ್ಲಿ ಚಾಲನೆ ನೀಡಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ ಅವರು ಈ ವ್ಯವಸ್ಥೆಗೆ ಚಾಲನೆ ನೀಡಿದರು. ಇ-ಬಾಕ್ಸ್ ಬಗ್ಗೆ: ಇ-ಬಾಕ್ಸ್ ಒಂದು ಆನ್ ಲೈನ್ ದೂರು ನಿರ್ವಹಣೆ ವ್ಯವಸ್ಥೆಯಾಗಿದ್ದು, ಮಕ್ಕಳ ಮೇಲಾಗುವ ಲೈಂಗಿಕ ಶೋಷಣೆಯ ದೂರನ್ನು ಸರಳವಾಗಿ ಮತ್ತು ನೇರವಾಗಿ ದಾಖಲಿಸಬಹುದಾಗಿದೆ. ಆ…
Read Moreರಿಯೋ ಒಲಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಗಳು ತೋರಿದ ಕಳಪೆ ಪ್ರದರ್ಶನದ ಪರಾರ್ಮಶೆ ಮಾಡಲು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(NRAI) ಸಮಿತಿ ರಚಿಸಿದೆ. ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಶೂಟರ್ ಅಭಿನವ್ ಬಿಂದ್ರಾ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯು ನಾಲ್ಕು ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಒಲಂಪಿಕ್ಸ್ ನ ಶೂಟಿಂಗ್ ನಲ್ಲಿ ಭಾರತದ ಶೂಟರ್ ಗಳು ಪದಕ ಗೆಲ್ಲದೆ ವಿಫಲರಾಗಲು ಕಾರಣವೇನು ಎಂಬುದನ್ನು ಸಮಿತಿ ಅಧ್ಯಯನ ನಡೆಸಲಿದೆ. ಮುಂದಿನ ಒಲಂಪಿಕ್ಸ್ ನಲ್ಲಿ ಇದೇ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಪರಿಸರ, ವ್ಯವಹಾರ, ಕ್ರೀಡೆ, ಪ್ರಶಸ್ತಿಗಳು, ಸುದ್ದಿಯಲ್ಲಿರುವ ವ್ಯಕ್ತಿಗಳ ಕುರಿತಾದ ಪ್ರಚಲಿತ ಘಟನೆಗಳ ಮತ್ತು ಸಾಮಾನ್ಯ ಜ್ಞಾನದ ವಸ್ತುನಿಷ್ಟ ಪ್ರಶ್ನೋತ್ತರಗಳು.
Read More