ಜಗತ್ತಿನ ಮೊದಲ ಕ್ವಾಂಟಮ್ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿದ “ಚೀನಾ” ವಿಶ್ವದ ಮೊಲದ ಕ್ವಾಂಟಮ್ ಉಪ್ರಗಹ ಕ್ವಾಂಟಮ್ ಎಕ್ಸ್ಪೆರಿಮೆಂಟ್ಸ್ ಅಟ್ ಸ್ಪೇಸ್ ಸ್ಕೇಲ್ (QUESS)ನ್ನು ಚೀನಾ ಈಚೆಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಚೀನಾದ ಗನ್ಸುನಲ್ಲಿರುವ ಜಿಕ್ವಾನ್ ಉಪಗ್ರಹ ಉಡಾವಣ ಕೇಂದ್ರದಿಂದ ಈ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ. ಈ ಉಪಗ್ರಹದ ಬಗ್ಗೆ: ಈ ಉಪಗ್ರಹಕ್ಕೆ ಮಿಸಿಯಸ್ ಎಂದು ಹೆಸರಿಡಲಾಗಿದೆ. ಮಿಸಿಯಸ್ ಚೀನಾದಲ್ಲಿ ಕ್ರಿ.ಪೂ. 5ನೇ ಶತಮಾನದಲ್ಲಿ ಬದುಕಿದ್ದ ತತ್ವಶಾಸ್ತ್ರಜ್ಞ ಹಾಗೂ ವಿಜ್ಞಾನಿ. ಮಾನವನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಪುಣೆಯಲ್ಲಿ ದೇಶದ ಮೊದಲ ಬಯೋ-ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (Bio-CNG) ಉತ್ಪಾದನ ಘಟಕ ದೇಶದ ಮೊದಲ ಬಯೋ-ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ಉತ್ಪಾದನ ಘಟಕ ಪುಣೆಯಲ್ಲಿ ಕಾರ್ಯಾರಂಭಗೊಂಡಿತು. ಕೃಷಿ ತ್ಯಾಜ್ಯವನ್ನು ಬಳಸಿ ಅನಿಲ ಉತ್ಪಾದಿಸುವ ಈ ಘಟಕವನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಣಿಕ್ಕರ್ ಜಂಟಿಯಾಗಿ ಉದ್ಘಾಟಿಸಿದರು. ಈ ಘಟಕದ ಬಗ್ಗೆ: ಪುಣೆ ಮೂಲದ ಪ್ರೈಮೊವ್ ಎಂಜನಿಯರಿಂಗ್ ಪ್ರೈವೆಟ್ ಲಿಮಿಟೆಡ್ ಈ ಘಟಕವನ್ನು ಸ್ಥಾಪಿಸಿದೆ. ತಂತ್ರಜ್ಞಾನ ಪ್ರದರ್ಶಿಸಲು ನಿರ್ಮಿಸಲಾಗಿರುವ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.
Read Moreಪಿಡಿಓ ಮತ್ತು ಕಾರ್ಯದರ್ಶಿ ಸೇರಿ ಸುಮಾರು 1400ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದೆಂದು ತಿಳಿದು ಬಂದಿದೆ. ಕನ್ನಡದ ಮೊದಲ ಅಂತರ್ಜಾಲ ಆಧಾರಿತ ಸ್ಪರ್ಧಾತ್ಮಕ ಪರೀಕ್ಷ ತಾಣವಾಗಿರುವ ಕರುನಾಡು ಎಗ್ಸಾಂ ತಂಡ ಪಿಡಿಓ ಆಕಾಂಕ್ಷಿಗಳಿಗೆ ಅತ್ಯುತ್ತಮ ಗುಣಮಟ್ಟದ ಹಾಗೂ ಪರೀಕ್ಷೆಯಲ್ಲಿ ನಿರೀಕ್ಷಿಸಬಹುದಾದ ಪ್ರಶ್ನೋತ್ತರಗಳನ್ನು ಇಂದಿನಿಂದ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳುಸುತ್ತಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read Moreಪಿಡಿಓ ಮತ್ತು ಕಾರ್ಯದರ್ಶಿ ಸೇರಿ ಸುಮಾರು 1400ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದೆಂದು ತಿಳಿದು ಬಂದಿದೆ. ಕನ್ನಡದ ಮೊದಲ ಅಂತರ್ಜಾಲ ಆಧಾರಿತ ಸ್ಪರ್ಧಾತ್ಮಕ ಪರೀಕ್ಷ ತಾಣವಾಗಿರುವ ಕರುನಾಡು ಎಗ್ಸಾಂ ತಂಡ ಪಿಡಿಓ ಆಕಾಂಕ್ಷಿಗಳಿಗೆ ಅತ್ಯುತ್ತಮ ಗುಣಮಟ್ಟದ ಹಾಗೂ ಪರೀಕ್ಷೆಯಲ್ಲಿ ನಿರೀಕ್ಷಿಸಬಹುದಾದ ಪ್ರಶ್ನೋತ್ತರಗಳನ್ನು ಇಂದಿನಿಂದ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳುಸುತ್ತಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read Moreಪಿಡಿಓ ಮತ್ತು ಕಾರ್ಯದರ್ಶಿ ಸೇರಿ ಸುಮಾರು 1400ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದೆಂದು ತಿಳಿದು ಬಂದಿದೆ. ಕನ್ನಡದ ಮೊದಲ ಅಂತರ್ಜಾಲ ಆಧಾರಿತ ಸ್ಪರ್ಧಾತ್ಮಕ ಪರೀಕ್ಷ ತಾಣವಾಗಿರುವ ಕರುನಾಡು ಎಗ್ಸಾಂ ತಂಡ ಪಿಡಿಓ ಆಕಾಂಕ್ಷಿಗಳಿಗೆ ಅತ್ಯುತ್ತಮ ಗುಣಮಟ್ಟದ ಹಾಗೂ ಪರೀಕ್ಷೆಯಲ್ಲಿ ನಿರೀಕ್ಷಿಸಬಹುದಾದ ಪ್ರಶ್ನೋತ್ತರಗಳನ್ನು ಇಂದಿನಿಂದ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳುಸುತ್ತಿದೆ. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Read Moreಆತ್ಮೀಯ ಓದುಗರೇ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ತಾಂತ್ರಿಕ ಕಾರಣಗಳಿಂದಾಗಿ ತಾತ್ಕಲಿಕವಾಗಿ ತಡೆಹಿಡಿಯಲಾಗಿದ್ದು, ಕೆಲವು ದಿನಗಳಲ್ಲಿ ಅಧಿಸೂಚನೆ ಪ್ರಕಟಣೆಗೊಳಲ್ಲಿದೆ. ಪಿಡಿಓ ಮತ್ತು ಕಾರ್ಯದರ್ಶಿ ಸೇರಿ ಸುಮಾರು 1400ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದೆಂದು ತಿಳಿದು ಬಂದಿದೆ. ಕನ್ನಡದ ಮೊದಲ ಅಂತರ್ಜಾಲ ಆಧಾರಿತ ಸ್ಪರ್ಧಾತ್ಮಕ ಪರೀಕ್ಷ ತಾಣವಾಗಿರುವ ಕರುನಾಡು ಎಗ್ಸಾಂ ತಂಡ ಪಿಡಿಓ ಆಕಾಂಕ್ಷಿಗಳಿಗೆ ಅತ್ಯುತ್ತಮ ಗುಣಮಟ್ಟದ ಹಾಗೂ ಪರೀಕ್ಷೆಯಲ್ಲಿ ನಿರೀಕ್ಷಿಸಬಹುದಾದ ಪ್ರಶ್ನೋತ್ತರಗಳನ್ನು ಇಂದಿನಿಂದ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳುಸುತ್ತಿದೆ. ಈ…
Read Moreವೀರ ಯೋಧ “ಹವಾಲ್ದಾರ್ ಹಂಗ್ಪನ್ ದಾದಾ” ಗೆ ಅಶೋಕ ಚಕ್ರ ಗೌರವ ವೀರ ಯೋಧ ಹುತ್ಮಾತ ಹವಾಲ್ಡಾರ್ ಹಂಗ್ಪನ್ ದಾದಾ ರವರಿಗೆ ದೇಶದ ಅತ್ಯುನ್ನತ ಸೇನಾ ಗೌರವವಾದ ಅಶೋಕಚಕ್ರವನ್ನು ಮರಣೋತ್ತರವಾಗಿ ನೀಡಿ ಗೌರವಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ರಪತಿ ಪ್ರಣಬ್ ಮುಖರ್ಜಿ ಅವರು ಅಶೋಕ ಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ದಾದಾ ಅವರಿಗೆ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ ಸೇನಾ ಪಡೆ ಮತ್ತು ಅರೆ ಸೇನಾ ಪಡೆಯ ಯೋಧರಿಗೆ 82 ಶೌರ್ಯ…
Read More