ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -9

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -8

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 13, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 13, 2016

ಸರಕು ಮತ್ತು ಸೇವಾ (GST) ಮಸೂದೆಗೆ ಅನುಮೋದನೆ ನೀಡಿದ ಮೊದಲ ರಾಜ್ಯ “ಅಸ್ಸಾಂ” ಈಶಾನ್ಯ ರಾಜ್ಯಗಳ ಅಸ್ಸಾಂ ರಾಜ್ಯ ಸರಕು ಮತ್ತು ಸೇವಾ ಮಸೂದೆ-2014 (ಸಂವಿಧಾನ 122ನೇ ತಿದ್ದುಪಡಿ)ಗೆ ಅನುಮೋದನೆ ಮಾಡಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸಂಬಂಧ ಅಸ್ಸಾಂ ವಿಧಾನಸಭೆಯಲ್ಲಿ ಅವಿರೋಧವಾಗಿ ಜಿಎಸ್’ಟಿಯನ್ನು ಅನುಮೋದನೆ ಮಾಡಲಾಗಿದೆ. ಜಿಎಸ್’ಟಿ ಮಸೂದೆಯನ್ನು ಆಗಸ್ಟ್ 2016 ರಲ್ಲಿ ಸಂಸತ್ತು ಅನುಮೋದನೆಗೊಳಿಸಿ, ಸಂವಿಧಾನದ ಕಲಂ 368 ಪ್ರಕಾರ ಅನುಮೋದನೆಗೆ ರಾಜ್ಯಗಳಿಗೆ ಕಳುಹಿಲಾಗಿತ್ತು. ಸಂವಿಧಾನದ ಕಲಂ 368 ಪ್ರಕಾರ…

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 12, 2016

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ 2016-17ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರಕಟ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ನೀಡುವ ಕರ್ನಾಟಕ ಕಲಾಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕಲಾವಿದರನ್ನು ಆಯ್ಕೆ ಮಾಡಲು ಕಲಾವಿದರ ಪ್ರತಿಭೆ, ಸೇವಾ ಹಿರಿತನ, ಶಿಷ್ಯರನ್ನು ತಯಾರು ಮಾಡಿರುವುದು, ಗ್ರಂಥಗಳ ರಚನೆ, ಪ್ರಸ್ತುತ ಸಂಬಂಧಪಟ್ಟ ಪ್ರಕಾರಕ್ಕೆ ಮಾಡುತ್ತಿರುವ ಸೇವೆ ಇವುಗಳನ್ನೆಲ್ಲ ಗಣನೆಗೆ ತೆಗೆದುಕೊಳ್ಳಲಾಗಿದೆ. 2016-17ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ಕಲಾಶ್ರೀ’ ವಾರ್ಷಿಕ ಪ್ರಶಸ್ತಿಗೆ ಖ್ಯಾತ ತಬಲಾ ವಾದಕ (ಹಿಂದುಸ್ತಾನಿ) ಧಾರವಾಡದ ಪಂ. ರವೀಂದ್ರ ಯಾವಗಲ್ ಮತ್ತು…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 12, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 11, 2016

ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಹನೀಫ್ ಮುಹಮ್ಮದ್ ನಿಧನ ಪಾಕಿಸ್ತಾನ ಮಾಜಿ ಕ್ರಿಕೆಟ್ ಆಟಗಾರ, ‘ಲಿಟ್ಲ್ ಮಾಸ್ಟರ್’ ಎಂದೇ ಖ್ಯಾತರಾಗಿದ್ದ ಹನೀಫ್ ಮುಹಮ್ಮದ್(81) ನಿಧನರಾದರು. ವಯೋ ಸಂಬಂಧಿ ಮತ್ತು ಶ್ವಾಸ ಕೋಶದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹನೀಫ್ ಮುಹಮ್ಮದ್ ಅವರು ಕರಾಚಿಯ ಆಗಾ ಖಾನ್ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಹನೀಫ್ ಮುಹಮ್ಮದ್ 1954-55ರಲ್ಲಿ ಭಾರತಕ್ಕೆ ಮೊದಲ ಬಾರಿ ಪ್ರವಾಸ ಕೈಗೊಂಡ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು.…

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 10, 2016

ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಕೆ.ಎಂ.ಹನುಮಂತರಾಯಪ್ಪ ಅಧಿಕಾರ ಸ್ವೀಕಾರ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ಕೆ.ಎಂ.ಹನುಮಂತರಾಯಪ್ಪ ಅಧಿಕಾರ ಸ್ವೀಕರಿಸಿದರು. ಹನುಮಂತರಾಯಪ್ಪ ಅವರು ರೇಷ್ಮೆ ಮಂಡಳಿಯ 25ನೇ ಅಧ್ಯಕ್ಷರಾಗಿದ್ದಾರೆ. ಇವರು ಮೂರು ವರ್ಷಗಳ ಕಾಲ ಅಧ್ಯಕ್ಷ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಕೆ.ಎಂ.ಹನುಮಂತರಾಯಪ್ಪ ಬಗ್ಗೆ: ಕೆ.ಎಂ.ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ರೇಷ್ಮೆ ಬೆಳೆಗಾರ ಹಾಗೂ ನೇಕಾರ. ರೇಷ್ಮೆ ನಗರ ಎಂದೇ ಖ್ಯಾತಿ ಹೊಂದಿರುವ ಕರ್ನಾಟಕದ ದೊಡ್ಡಬಳ್ಳಾಪುರ ಮೂಲದವರು. ಬಿಜೆಪಿ ಪಕ್ಷದ ಹಿರಿಯ ನಾಯಕರು ಆಗಿರುವ ಇವರು, ಕರ್ನಾಟಕ ನೇಕಾರ ಹೋರಾಟ ಸಮಿಯ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 11, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 10, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More