ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 9, 2016

“ಯಾದ್ ಕರೋ ಕುರ್ಬಾನಿ’ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ ಪ್ರಧಾನ ಮಂತ್ರಿ ನರೇದ್ರ ಮೋದಿ ಅವರು 70ನೇ ಸ್ವಾತಂತ್ರ್ಯೊತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಆಜಾದಿ 70 ಸಾಲ್-ಯಾದ್ ಕರೋ ಕುರ್ಬಾನಿ’ ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಹುಟ್ಟೂರು ಮಧ್ಯಪ್ರದೇಶದ ಅಲಿರಾಜ್ಪುರ್ ನಲ್ಲಿ ಚಾಲನೆ ನೀಡಿದರು. ಯಾದ್ ಕರೋ ಕುರ್ಬಾನಿ  15 ದಿನಗಳ ಕಾರ್ಯಕ್ರಮವಾಗಿದ್ದು, 70ನೇ ಸ್ವಾತಂತ್ರ್ಯೊತ್ಸವ ಹಾಗೂ ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.…

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 8, 2016

ಜಲ ಸಂಪನ್ಮೂಲ ಮಾಹಿತಿ ವ್ಯವಸ್ಥೆ ಆರಂಭಿಸಿದ ತೆಲಂಗಣ ರಾಜ್ಯದ ಸಮಗ್ರ ಜಲ ಸಂಪನ್ಮೂಲದ ಮಾಹಿತಿಯನ್ನು ಕಲೆ ಹಾಕುವ ಸಲುವಾಗಿ ತೆಲಂಗಣ ಸರ್ಕಾರ ಮಹತ್ವದ ಜಲ ಸಂಪನ್ಮೂಲ ಮಾಹಿತಿ ವ್ಯವಸ್ಥೆಯನ್ನು (Water Resource Information System) ಆರಂಭಿಸಿದೆ. ಈ ಸಂಬಂಧ ತೆಲಂಗಣ ನೀರಾವರಿ ಇಲಾಖೆ ಮತ್ತು ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಒಡಂಬಡಿಕೆಗೆ ಸಹಿಹಾಕಿವೆ. ಒಡಂಬಡಿಕೆ ಅನ್ವಯ ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವೂ ಈ ವ್ಯವಸ್ಥೆಯನ್ನು ಸ್ಥಾಪಿಸಲಿದ್ದು, ಉಪಗ್ರಹದ ಮೂಲಕ ಮಾಹಿತಿಗ ಹಂಚಲಿದೆ. ಈ ವ್ಯವಸ್ಥೆಯ ಮೂಲಕ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 9, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 7, 2016

ಆಗಸ್ಟ್ 7 ರಾಷ್ಟ್ರೀಯ ಕೈಮಗ್ಗ ದಿನ (National Handloom Day) ಎರಡನೇ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಗಸ್ಟ್ 7 ರಂದು ದೇಶವ್ಯಾಪ್ತಿ ಆಚರಿಸಲಾಯಿತು. ಉತ್ತರಪ್ರದೇಶದ ವಾರಣಾಸಿಯಲ್ಲಿ ಕೈಮಗ್ಗ ದಿನ ಆಚರಣೆ ಪ್ರಯುಕ್ತ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ವಿವಿಧ ರಾಜಕೀಯ ಗಣ್ಯರು ಪಾಲ್ಗೊಂಡಿದ್ದರು. ಕೈಮಗ್ಗ ದಿನದ ಅಂಗವಾಗಿ ಸಂತ ಕಬೀರ ಮತ್ತು ರಾಷ್ಟ್ರೀಯ ಕೈಮಗ್ಗ ಪ್ರಶಸ್ತಿಗಳ ವಿತರಣೆ ಸಹ ನಡೆಯಿತು. ರಾಷ್ಟ್ರೀಯ ಕೈಮಗ್ಗ ದಿನವನ್ನು ಕಳೆದ ವರ್ಷದಿಂದ ಆಗಸ್ಟ್ 7 ರಂದು ಆಚರಿಸಲಾಗುತ್ತಿದೆ. ಮೊದಲನೆ ರಾಷ್ಟ್ರೀಯ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 8, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 7, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 6, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 6, 2016

ಬೆಂಗಳೂರಿನಲ್ಲಿ 15ನೇ ಪ್ರವಾಸಿ ಭಾರತೀಯ ದಿವಸ್ ಹದಿನೈದನೆ ಪ್ರವಾಸಿ ಭಾರತೀಯ ದಿವಸ್ ಅನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. 2017ರ ಜನವರಿ 7ರಿಂದ 9ರವರೆಗೆ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಲ್ಗೊಳ್ಳಲಿದ್ದಾರೆ. ನಗರದ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸುಮಾರು 2500ಕ್ಕೂ ಅಧಿಕ ಎನ್​ಆರ್​ಐಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರವಾಸಿ ಭಾರತೀಯ ದಿವಸ್​ನ 3 ದಿನ…

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 5, 2016

ಅಸ್ಸಾಂನ ಖ್ಯಾತ ಸಾಹಿತಿ ಮಹೀಮ್ ಬೋರ ನಿಧನ ಅಸ್ಸಾಮಿ ಭಾಷೆಯ ಪ್ರಸಿದ್ದ ಲೇಖಕ ಹಾಗೂ ಶಿಕ್ಷಣ ತಜ್ಞ ಮಹೀಮ್ ಬೋರಾ ನಿಧನರಾದರು. 92 ವರ್ಷ ವಯಸ್ಸಿನ ಬೋರ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 6, 1924 ರಲ್ಲಿ ಅಸ್ಸಾಂನ ನಾಗೋನ್ ಜಿಲ್ಲೆಯಲ್ಲಿ ಬೋರ ಜನಿಸಿದರು. ಅಸ್ಸಾಮಿ ಸಾಹಿತ್ಯದಲ್ಲಿ ಎಂ.ಎ ಪಧವೀದರರಾದ ಇವರು ನೌಗಾಂಗ್ ಕಾಲೇಜಿನಲ್ಲಿ ಶಿಕ್ಷಕರಾಗಿ ಸೇವೆಸಲ್ಲಿಸಿದ್ದರು. ಸಣ್ಣ ಕಥೆಗಳು ಮತ್ತು ಕವಿತೆಗಳ ಮೂಲಕ ಅಸ್ಸಾಮಿ ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ಬೋರ ನೀಡಿದ್ದರು. ಇವರ “ಇದಾನಿ ಮಹೀರ್…

Read More