ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 5, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -7

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 4, 2016

ಮೋಟಾರು ವಾಹನ (ತಿದ್ದುಪಡಿ) ಮಸೂದೆ-2016ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ದೇಶದಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಮಹತ್ವದ ಗುರಿ ಹೊಂದಿರುವ ಮೋಟಾರ್ ವಾಹನ (ತಿದ್ದುಪಡಿ) ಮಸೂದೆ-2016ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಸೂದೆಯು ಮೋಟಾರು ವಾಹನ ಕಾಯಿದೆ, 1998 ಕ್ಕೆ ತಿದ್ದುಪಡಿ ತರುವ ಮೂಲಕ ರಸ್ತೆ ಸುರಕ್ಷತೆ ನಿಯಮಗಳ ಉಲ್ಲಂಘನೆಗೆ ದೊಡ್ಡ ಮೊತ್ತದ ದಂಡ ವಿಧಿಸುವ ಅವಕಾಶವನ್ನು ಕಲ್ಪಿಸಲಿದೆ. ಮಸೂದೆಯಲ್ಲಿರುವ ಪ್ರಮುಖ ಅಂಶಗಳು: ಮೋಟಾರು ವಾಹನ ಕಾಯಿದೆ-1988 ಒಳಗೊಂಡಿರುವ 223 ಸೆಕ್ಷನ್ಗಳ ಪೈಕಿ 68 ಸೆಕ್ಷನ್…

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 3, 2016

ಪ್ರೋ ಸಿ.ಎನ್.ಆರ್ ರಾವ್ ಗೆ ಗಣಿತತಜ್ಞ “ಭಾಸ್ಕರ” ಪ್ರಶಸ್ತಿ ಹಿರಿಯ ವಿಜ್ಞಾನಿ, ಭಾರತ ರತ್ನ ಪುರಸ್ಕೃತ ಪ್ರೋ ಚಿಂತಾಮಣಿ ನಾಗೇಶ ರಾಮಚಂದ್ರ ರಾವ್ ರವರನ್ನು ವಿಜಯಪುರ ಜಿಲ್ಲೆಯ ಸಿಂದಗಿ ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುತ್ತಿರುವ ಮೊದಲ ‘ಭಾಸ್ಕರ’ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಗಣಿತತಜ್ಞ, ಖಗೋಳವಿಜ್ಞಾನಿ ಭಾಸ್ಕರಾಚಾರ್ಯರ (ಭಾಸ್ಕರ-2) ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ವಿಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದವರಿಗೆ ಪ್ರತಿ ವರ್ಷ ಪ್ರಶಸ್ತಿಯನ್ನು ನೀಡಲಾಗುವುದೆಂದು ಪ್ರತಿಷ್ಠಾನ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 4, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 3, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 2, 2016

ದೆಹಲಿ-ಅಗರ್ತಲಾ ನಡುವೆ ಸಂಪರ್ಕ ಕಲ್ಪಿಸುವ ತ್ರಿಪುರ ಸುಂದರಿ ಎಕ್ಸಪ್ರೆಸ್ ರೈಲಿಗೆ ಚಾಲನೆ ದೆಹಲಿ ಮತ್ತು ಅಗರ್ತಲಾ ನಡುವೆ ಸಂಪರ್ಕ ಕಲ್ಪಿಸುವ ಮೊದಲ ಬ್ರಾಡ್ಗೇಜ್ ರೈಲು ಯೋಜನೆಗೆ ಕೇಂದ್ರ ರೈಲ್ವೇ ಖಾತೆ ಸಚಿವ ಸುರೇಶ್ ಪ್ರಭುರವರು ಚಾಲನೆ ನೀಡಿದರು. ತ್ರಿಪುರ ಸುಂದರಿ ಎಕ್ಸಪ್ರೆಸ್ ಎಂತಲೂ ಕರೆಯುವ ಈ ರೈಲು ಚಾಲನೆ ಮೂಲಕ ಈಶಾನ್ಯ ರಾಜ್ಯವಾದ ತ್ರಿಪುರ ದೇಶದ ಇತರೆ ಭಾಗಗಳೊಂದಿಗೆ ರೈಲ್ವೇ ಸಂಪರ್ಕಕ್ಕೆ ಮುಕ್ತವಾಗಲಿದೆ. ತ್ರಿಪುರ ಸುಂದರಿ ಎಕ್ಸಪ್ರೆಸ್ ವಾರಕ್ಕೊಮ್ಮೆ ದೆಹಲಿಯ ಆನಂದ ವಿಹಾರ ಮತ್ತು ತ್ರಿಪುರಾದ ಅಗರ್ತಲಾ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 2, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಆಗಸ್ಟ್ 1, 2016

24 ಅಗತ್ಯ ಔಷಧಗಳ ಬೆಲೆ ಮೇಲೆ ಮಿತಿ ಹೇರಿದ ಕೇಂದ್ರ ಸರ್ಕಾರ ಕ್ಯಾನ್ಸರ್‌, ಎಚ್‌ಐವಿ, ಬ್ಯಾಕ್ಟೀರಿಯಾ ಸೋಂಕುಗಳು, ಖಿನ್ನತೆ ಮತ್ತು ಹೃದಯ ರೋಗಗಳ ಚಿಕಿತ್ಸೆಗೆ ಬಳಸುವ 24 ಅಗತ್ಯ ಔಷಧಗಳ ಬೆಲೆಗೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಈ ಸಂಬಂಧ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ ಸುತ್ತೋಲೆಯನ್ನು ಹೊರಡಿಸಿದ್ದು, ಈ 24 ಔಷಧಗಳ ಬೆಲೆ ಶೇ 25 ರಷ್ಟು ಕಡಿಮೆಯಾಗಲಿದೆ. ಇದಲ್ಲದೆ ಔಷಧ ಬೆಲೆ ನಿಯಂತ್ರಣ ಆದೇಶದಡಿಯಲ್ಲಿ 31 ಔಷಧ ಮಿಶ್ರಣಗಳ ರಿಟೈಲ್ ದರದ ಮೇಲು ಮಿತಿ ಹೇರಲಾಗಿದೆ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಆಗಸ್ಟ್ 1, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More