ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಜುಲೈ ,2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಜುಲೈ 31, 2016

ಹಾಲಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ಗೆ ಪ್ರೋ ಕಬಡ್ಡಿ ಚಾಂಪಿಯನ್ ಪಟ್ಟ ಕಳೆದ ವರ್ಷ ಚಾಂಪಿಯನ್ ಆಗಿದ್ದ ಪಾಟ್ನಾ ಪೈರೇಟ್ಸ್ ತಂಡ 4ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್ ನಲ್ಲಿ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡವನ್ನು 37-29 ರ ಅಂತರದಲ್ಲಿ ಸೋಲಿಸುವ ಮೂಲಕ ಪಾಟ್ನಾ ಪೈರೇಟ್ಸ್ ಗೆಲುವಿನ ನಗೆ ಬೀರಿತು. ಹೈದ್ರಾಬಾದ್ ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಟ್ನಾ…

Read More

ಪ್ರಚಲಿತ ವಿದ್ಯಮಾನ ಕ್ವಿಜ್ – ಜುಲೈ , 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಜುಲೈ 30, 2016

ರಾಜ್ಯೋತ್ಸವ ಪ್ರಶಸ್ತಿ: ಮಾನದಂಡ ರೂಪಿಸಲು ಸಮಿತಿ ರಚಿಸಿದ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆಮಾಡುವ ಸಲುವಾಗಿ ಮಾನದಂಡ ರಚನೆಗೆ ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚಿಸಿದೆ. ಕರ್ನಾಟಕ ಹೈಕೋರ್ಟ್ ನಿವೃತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ರವರು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಲಾದ 22 ಜನ ಸದಸ್ಯರನ್ನು ಒಳಗೊಂಡಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಲು ಮಾನದಂಡಗಳನ್ನು ರಚಿಸುವ ಹೊಣೆಗಾರಿಕೆಯನ್ನು ಸಮಿತಿಗೆ ವಹಿಸಲಾಗಿದೆ. ಮಾನದಂಡ ರಚನೆ ನಂತರ ಸಮಿತಿ…

Read More

ಪ್ರಚಲಿತ ವಿದ್ಯಮಾನಗಳು-ಜುಲೈ 29, 2016

ಮಾಜಿ ಪುಟ್ ಬಾಲ್ ಆಟಗಾರ ಸಯ್ಯದ್ ನಯೀಮುದ್ದೀನ್ ಗೆ ಮೊಹುನ್ ಬಾಗನ್ ರತ್ನ ಪ್ರಶಸ್ತಿ ಭಾರತದ ಶ್ರೇಷ್ಠ ಮಾಜಿ ಪುಟ್ ಬಾಲ್ ಆಟಗಾರ ಸಯ್ಯದ್ ನಯೀಮುದ್ದೀನ್ ರವರಿಗೆ ಮೊಹುನ್ ಬಾಗನ್ ಪುಟ್ ಬಾಲ್ ಕ್ಲಬ್ ನ ಅತ್ಯುನ್ನತ ಪ್ರಶಸ್ತಿಯಾ ಮೊಹುನ್ ಬಾಗನ್ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಆ ಮೂಲಕ ಸಯ್ಯದ್ ರವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ 16 ನೇ ಆಟಗಾರ. ಸಯ್ಯದ್ ನಯೀಮುದ್ದೀನ್ ಬಗ್ಗೆ: ಸಯ್ಯದ್ ರವರು ಭಾರತ ಕಂಡ ಶ್ರೇಷ್ಠ ಮಾಜಿ ಪುಟ್ ಬಾಲ್…

Read More

ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -6

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -5

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ.

Read More

ಪ್ರಚಲಿತ ವಿದ್ಯಮಾನಗಳು-ಜುಲೈ 28, 2016

ಮಹದಾಯಿ ಮದ್ಯಂತರ ತೀರ್ಪು: ಕರ್ನಾಟಕದ ಅರ್ಜಿ ತಿರಸ್ಕೃತ ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಮಂಡಳಿ ತಿರಸ್ಕರಿಸಿದ್ದು, ನ್ಯಾಯಾಲಯದ ತೀರ್ಪಿನಿಂದ ಕರ್ನಾಟಕಕ್ಕೆ ತೀವ್ರ ಹಿನ್ನಡೆಯಾಗಿದೆ. ಕರ್ನಾಟಕ ನಾಲ್ಕು ಜಿಲ್ಲೆಗಳಾದ ಬೆಳಗಾವಿ, ಹುಬ್ಬಳಿ-ಧಾರವಾಡ, ಗದಗ ಮತ್ತು ಬಾಗಲಕೋಟೆ ಜನರಿಗೆ ಕುಡಿಯುವ ನೀರಿನ ದಾಹ ನೀಗಿಸುವ ನಿಟ್ಟಿನಲ್ಲಿ 7.5 ಟಿಎಂಸಿ ನೀರು ನೀಡುವಂತೆ ಮಧ್ಯಂತರ ಆದೇಶ ನೀಡಬೇಕೆಂದು ಸಲ್ಲಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಆಲಿಸಿದ ನ್ಯಾ. ಜೆ.ಎಂ.ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ 7.56 ಟಿಎಂಸಿ…

Read More

ಪ್ರಚಲಿತ ವಿದ್ಯಮಾನಗಳು-ಜುಲೈ 27, 2016

ಕರ್ನಾಟಕದ ಬೇಜ್ವಾಡ ವಿಲ್ಸನ್ ಮತ್ತು ಚೆನ್ನೈನ ಕೃಷ್ಣ ರವರಿಗೆ 2016 ರೇಮನ್ ಮ್ಯಾಗ್ಸೆಸೆ ಪ್ರಶಸ್ತಿ ಮಾನವ ಹಕ್ಕು ಹೋರಾಟಗಾರ ಬೇಜ್ವಾಡ ವಿಲ್ಸನ್ ಹಾಗೂ ಪ್ರಸಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿ.ಎಂ.ಕೃಷ್ಣ ರವರನ್ನು ಪ್ರತಿಷ್ಠಿತ ರೇಮನ್ ಮ್ಯಾಗ್ಸೆಸೆ-2016 ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಏಷ್ಯಾದ ನೊಬೆಲ್ ಎಂದೇ ಪ್ರಸಿದ್ದಿ ಹೊಂದಿರುವ ರೇಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಈ ಬಾರಿ ಆರು ಜನರನ್ನು ಆಯ್ಕೆಮಾಡಲಾಗಿದ್ದು, ಭಾರತದಿಂದ ಈ ಇಬ್ಬರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದವರ ಬಗ್ಗೆ: ಬೇಜ್ವಾಡ ವಿಲ್ಸನ್: ಮೂಲತಃ ಕರ್ನಾಟಕದ ಕೆಜಿಎಪ್ ನವರಾದ…

Read More